ಬೆಂಗಳೂರು (BPN ಸುದ್ಧಿ) : 15 ಐಎ ಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಳಗಾವಿ ಜಿಲ್ಲಾ ಪಂಚಾಯತ್ ಸಿಇಒ ಆಗಿ ಭೋಯರ್ ಹರ್ಷಲ್ ನಾರಾಯಣರಾವ್ ನೇಮಕಗೊಂಡಿದ್ದಾರೆ.
ಬೆಂಗಳೂರು (BPN ಸುದ್ಧಿ) : 15 ಐಎ ಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಳಗಾವಿ ಜಿಲ್ಲಾ ಪಂಚಾಯತ್ ಸಿಇಒ ಆಗಿ ಭೋಯರ್ ಹರ್ಷಲ್ ನಾರಾಯಣರಾವ್ ನೇಮಕಗೊಂಡಿದ್ದಾರೆ.